26.9 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

ತೆಂಕಕಾರಂದೂರು: ಸ.ಉ. ಹಿ.ಪ್ರಾಥಮಿಕ ಶಾಲೆ, ಪೆರೋಡಿತಾಯಕಟ್ಟೆ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಆ. 25 ರಂದು ಸ. ಉ. ಹಿ. ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಜರಗಿತು.

ವೇದಿಕೆಯಲ್ಲಿ ಅಧ್ಯಕ್ಷ ಸತೀಶ್ ಶೆಟ್ಟಿ ಅಲಿಮಾರ್, ವಾರ್ಷಿಕೋತ್ಸವ ಸಮಿತಿ ಗೌರವ ಅಧ್ಯಕ್ಷ ಸಂತೋಷ್ ಹೆಗ್ಡೆ, ಕಾರ್ಯದರ್ಶಿ ಪ್ರಮೋಧರ ಗಿಂಡಾಡಿ, ಕೋಶಾಧಿಕಾರಿ ಶರೀಫ್ ಮಂಜೊಟ್ಟಿ, ಗೌರವ ಸಲಹೆಗಾರರಾದ ವಿಷ್ಣು ಸಂಪಿಗೆತ್ತಾಯ ಉಪಸ್ಥಿತರಿದ್ದರು.

ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ, ಉಪಾಧ್ಯಕ್ಷರಾಗಿ ಸಂಶುದ್ದೀನ್ ಕಟ್ಟೆ, ಶರತ್ ಕಾಡಬಾಗಿಲು,
ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಶೆಟ್ಟಿ ನೂಜಿ, ಜೊತೆ ಕಾರ್ಯದರ್ಶಿಗಳಾಗಿ ವಿಠಲ ಕಟ್ಟೆ, ಕೋಶಾಧಿಕಾರಿಯಾಗಿ ಶರೀಫ್ ಮಂಜೊಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಶೇಷಾಚಲ ಭಟ್ , ಗೌತಮ್ ಗಿಂಡಾಡಿ, ಸುಲೇಮಾನ್ ಗಿಂಡಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಯಂತ ಓಡದಕರಿಯ, ಜಯಪ್ರಕಾಶ್, ಸುರೇಖ ಶೆಟ್ಟಿ, ಸಿರಾಜ್ ಮಂಜೊಟ್ಟಿ, ಪ್ರಮೋದ್ ಮಿಲ್ ಬಳಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಪ್ರಮೋಧರ ಗಿಂಡಾಡಿ, ಸುಜಿತ್ ಕಾಡಬಾಗಿಲು, ಪ್ರಕಾಶ್ ಕುಕ್ಕೆಟ್ಟು , ಗೌರವ ಸಲಹೆಗಾರರಾಗಿ ಸಂತೋಷ್ ಹೆಗ್ಡೆ, ಸತೀಶ್ ಶೆಟ್ಟಿ ಅಳಿಮಾರ್, ಅಶ್ರಫ್ ಕಟ್ಟೆ, ನಿಜಾಮ್ ಗಿಂಡಾಡಿ , ಕೆ ವಿಷ್ಣು ಸಂಪಿಗೆತ್ತಾಯ, ರಮಾನಾಥ ರೈ ,ಸಾಂತಪ್ಪ ಮೂಲ್ಯ, ಹೇಮಂತ್ ಗುಂಡೇರಿ, ಶಾಲಾ ಮುಖ್ಯಾಪಾಧ್ಯಾಯರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯ ಯಿನಿ ಬೆನ್ನಿ ಪಾಯ್ಸ್, ಶಿಕ್ಷಕಿ ಜ್ಯೋತಿ, ಶಾಲಾ ಎಸ್. ಎಂ. ಡಿ. ಸಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ, ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಶಾಲಾ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya
error: Content is protected !!