23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

ಬೆಳ್ತಂಗಡಿ:ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಆ.26 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸಭಾಭವನದಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದ್ದರು. ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಉದ್ಘಾಟನೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಹೊಸಂಗಡಿ ಇಂದಿರಾ ವಸತಿ ಶಾಲೆಯ ಶಿಕ್ಷಕರಾದ ವಿದ್ಯಾಲತಾ ಎಂ.ಕೆ.,ಗೊಲ್ಲ ಸಮಾಜ ಅಧ್ಯಕ್ಷರಾದ ಹೆಚ್ .ರತ್ನಾಕರ್ ರಾವ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಉಪತಹಸೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಗ್ರಾಮ ಕಾರಣಿಕ ಹೇಮಾ ಸ್ವಾಗತಿಸಿದರು, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಧನ್ಯವಾದವಿತ್ತರು.

Related posts

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya
error: Content is protected !!