25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

ಮರೋಡಿ :ಮರೋಡಿ ಹಾರೊದ್ದು ಸೇತುವೆಯ ಬದಿಯಲ್ಲಿರುವ ಕಳೆ ಗಿಡ ಗಂಟಿಗಳಿಂದ ವಾಹನ ಚಾಲಕರಿಗೆ ಎದುರಿನಲ್ಲಿ ಬರುವ ವಾಹನಗಳು ಕಾಣದೆ ಸಣ್ಣ ಪುಟ್ಟ ಪ್ರಮಾಣದ ಅಪಘಾತಗಳು ಸಂಭವಿಸುತ್ತಿತ್ತು. ಆದುದರಿಂದ ಇನ್ನೂ ಮುಂದಕ್ಕೆ ಇಂತಹ ವಾಹನ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಬಾರದು ಎಂಬ ದೃಷ್ಟಿಯಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.

ಶ್ರಮದಾನದಲ್ಲಿ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾಜ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು.

Related posts

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

Suddi Udaya
error: Content is protected !!