September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

ಮರೋಡಿ :ಮರೋಡಿ ಹಾರೊದ್ದು ಸೇತುವೆಯ ಬದಿಯಲ್ಲಿರುವ ಕಳೆ ಗಿಡ ಗಂಟಿಗಳಿಂದ ವಾಹನ ಚಾಲಕರಿಗೆ ಎದುರಿನಲ್ಲಿ ಬರುವ ವಾಹನಗಳು ಕಾಣದೆ ಸಣ್ಣ ಪುಟ್ಟ ಪ್ರಮಾಣದ ಅಪಘಾತಗಳು ಸಂಭವಿಸುತ್ತಿತ್ತು. ಆದುದರಿಂದ ಇನ್ನೂ ಮುಂದಕ್ಕೆ ಇಂತಹ ವಾಹನ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಬಾರದು ಎಂಬ ದೃಷ್ಟಿಯಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.

ಶ್ರಮದಾನದಲ್ಲಿ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾಜ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!