30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!