22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya
error: Content is protected !!