25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತನಾಜೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಸ್ವಚ್ಛತಾ ಶ್ರಮದಾನವನ್ನು ಆ.25 ರಂದು ನಡೆಸಲಾಯಿತು. ಭಜನಾ ಮಂದಿರದ ಆವರಣವನ್ನು ಸ್ವಚ್ಚಗೊಳಿಸಲಾಯಿತು. ಮತ್ತು ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಭಾಗವಹಿಸಿದರು. ಭಜನಾ ಮಂಡಳಿ ಅಧ್ಯಕ್ಷರಾದ ಸೀತರಾಮ ಗೌಡ, ಉಪ್ಪ ರವರು ಸ್ವಚ್ಛತಾ ಸೇವಾಕಾರ್ಯದಲ್ಲಿ ಭಾಗಿಯಾದವರೆಲ್ಲರಿಗೂ ಧನ್ಯವಾದ ಸಲ್ಲಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya
error: Content is protected !!