25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿವೆ.

ವಿದ್ಯಾರ್ಥಿಗಳಾದ ವೀಕ್ಷ, ಧನರಾಜ್, ಅಕ್ಷಯ್ ಕೃಷ್ಣ ಇವರಿಗೆ ಪ್ರಶಸ್ತಿ ಲಭಿಸಿವೆ. ಪ್ರಶಸ್ತಿಯನ್ನು ಮಾಜಿ ನಿವೃತ್ತ ಇನ್ಸ್ಪೆಕ್ಟರ್ ಬಾಬು ಗೌಡ ವಿತರಿಸಿದರು. ವಿನು ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಕ ಚಿತ್ರಕಲಾ ಶಿಕ್ಷಕ ತರಬೇತಿಯನ್ನು ನೀಡಿ ಸ್ಪರ್ಧೆಯನ್ನು ಸಂಘಟಿಸಿದರು.

ಒಟ್ಟು 16ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲರಿಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು.

Related posts

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya
error: Content is protected !!