22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

ಸುಲ್ಕೇರಿ: ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಎಂಬಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರ ಕಸಕಡ್ಡಿಗಳನ್ನು ತೆರವು ಮಾಡುವ ಶ್ರಮದಾನ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹಾಗೂ ಲಯನ್ ಸದಸ್ಯರುಗಳಾದ ವಸಂತ ರಾವ್, ನಾರಾಯಣ ಪೂಜಾರಿ, ಸುಧೀರ್ ಎಸ್ ಪಿ, ಹರೀಶ್ ಪೂಜಾರಿ, ಶಂಕರ ಪೂಜಾರಿ, ರಾಜೇಶ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!