24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

ಸುಲ್ಕೇರಿ: ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಎಂಬಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರ ಕಸಕಡ್ಡಿಗಳನ್ನು ತೆರವು ಮಾಡುವ ಶ್ರಮದಾನ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹಾಗೂ ಲಯನ್ ಸದಸ್ಯರುಗಳಾದ ವಸಂತ ರಾವ್, ನಾರಾಯಣ ಪೂಜಾರಿ, ಸುಧೀರ್ ಎಸ್ ಪಿ, ಹರೀಶ್ ಪೂಜಾರಿ, ಶಂಕರ ಪೂಜಾರಿ, ರಾಜೇಶ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya
error: Content is protected !!