25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya
error: Content is protected !!