32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya
error: Content is protected !!