25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!