22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya
error: Content is protected !!