23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!