37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಅಮೃತ ಭಾರತಿ ವಿದ್ಯಾಕೇಂದ್ರ ಸಿಬಿಎಸ್ ಇ ಹೆಬ್ರಿ ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ತರಬೇತುದಾರರಾದ ಗುಣಪಾಲ್ ಎಮ್.ಎಸ್ ಮುಂಡಾಜೆ ಇವರಿಗೆ ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಶಿಕ್ಷಕವೃಂದ, ಪೋಷಕವೃಂದ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya
error: Content is protected !!