22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.25ರಂದು ಶಾಖಾ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ನಡೆಯಿತು.

ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿ ನಾರಾಯಣ ಗುರು ಕುರಿತು ಮಾತನಾಡಿದರು. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು. ಇದೇ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya
error: Content is protected !!