23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.25ರಂದು ಶಾಖಾ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ನಡೆಯಿತು.

ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿ ನಾರಾಯಣ ಗುರು ಕುರಿತು ಮಾತನಾಡಿದರು. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು. ಇದೇ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
error: Content is protected !!