23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.25ರಂದು ಶಾಖಾ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ನಡೆಯಿತು.

ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿ ನಾರಾಯಣ ಗುರು ಕುರಿತು ಮಾತನಾಡಿದರು. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು. ಇದೇ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya
error: Content is protected !!