30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆ 24 ರಂದು ಆಯೋಜಿಸಲಾಗಿತ್ತು .


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಪ್ರಾಂಶುಪಾಲರು ಸಂತೋಷ ವಹಿಸಿದ್ದರು. ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಕಾರ್ಯನಿರ್ವಹಣಾಧಿಕಾರಿ ಜನಾರ್ಧನ ಹಾಗೂ ಬ್ಲಡ್ ಬ್ಯಾಂಕ್ ಮಂಗಳೂರು ರಕ್ತನಿಧಿ ಸಂಚಾಲಕರು ಪ್ರವೀಣ್ ಮತ್ತು ಕ್ಷಿತಿ ಕಂಠ ಭಟ್ ರಕ್ತ ಪ್ರಯೋಗಾಲಯದ ಅಧಿಕಾರಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಹಾಗೂ ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿಗಳಾದ ಪ್ರಕಾಶ್ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ರಕ್ತದಾನ ಶಿಬಿರದಲ್ಲಿ ಒಟ್ಟು 102 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Related posts

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya
error: Content is protected !!