September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆ 24 ರಂದು ಆಯೋಜಿಸಲಾಗಿತ್ತು .


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಪ್ರಾಂಶುಪಾಲರು ಸಂತೋಷ ವಹಿಸಿದ್ದರು. ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಕಾರ್ಯನಿರ್ವಹಣಾಧಿಕಾರಿ ಜನಾರ್ಧನ ಹಾಗೂ ಬ್ಲಡ್ ಬ್ಯಾಂಕ್ ಮಂಗಳೂರು ರಕ್ತನಿಧಿ ಸಂಚಾಲಕರು ಪ್ರವೀಣ್ ಮತ್ತು ಕ್ಷಿತಿ ಕಂಠ ಭಟ್ ರಕ್ತ ಪ್ರಯೋಗಾಲಯದ ಅಧಿಕಾರಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಹಾಗೂ ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿಗಳಾದ ಪ್ರಕಾಶ್ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ರಕ್ತದಾನ ಶಿಬಿರದಲ್ಲಿ ಒಟ್ಟು 102 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Related posts

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!