23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya
error: Content is protected !!