September 6, 2026
ಗ್ರಾಮಾಂತರ ಸುದ್ದಿ

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!