23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!