July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುವ ಕನ್ಯಾಡಿಯ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರುಗಳಾದ ಮನೋಹರ್ ರಾವ್ ಯು.ಬಿ, ಪ್ರಭಾಕರ್ ಗೌಡ ಬೊಲ್ಮ, ಗೌರವ ಸಲಹೆಗಾರರಾದ ಕೃಷ್ಣಪ್ಪ ಗುಡಿಗಾರ್, ರಾಜೇಂದ್ರ ಅಜ್ರಿ,ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಂದ ಭಟ್,ಸ್ವಾಗತ ಸಮಿತಿಯ ಸಂಯೋಜಕರಾದ ಮುರಳೀಧರ ದಾಸ್ ಧರ್ಮಸ್ಥಳ, ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ ಡಿ, ಹಿಂದೂ ಧಾರ್ಮಿಕ ಸೇವಾ ಸಮಿತಿಯ ಉಪಾಧ್ಯಕ್ಷ ಅರುಣ್ ನಾಯ್ಕ್ ನೆಲ್ಲಿಗುಡ್ಡೆ, ಕೋಶಾಧಿಕಾರಿ ಮಹಾಬಲ ನಾಯ್ಕ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya
error: Content is protected !!