23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಮಂಜ : ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಯೋಗಾಸನದಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜದ ಬಾಲಕ ಬಾಲಕಿಯರು ತಾಲೂಕು ಚಾಂಪಿಯನ್ ರಾಗಿ ಹೊರಹೊಮ್ಮಿದ್ದು ಒಟ್ಟು 11 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ರಿದಮಿಕ್ ನಲ್ಲಿ ಪ್ರತೀಕ್ ಕಾಮತ್ ಮತ್ತು ಪೂರ್ಣಿಮಾˌಆರ್ಟಿಸ್ಟಿಕ್ ನಲ್ಲಿ ರಂಜನ್ ಮತ್ತು ಮನ್ವಿತಾˌ ಟ್ರಡಿಷನಲ್ U 17 ನಲ್ಲಿ ಸುಮಂತ್ ಮತ್ತು ಸಂದೇಶ್ ಗೌಡˌ ಟ್ರಡಿಷನಲ್ U 17 ಬಾಲಕಿಯರ ವಿಭಾಗದಲ್ಲಿ ಅಂಕಿತಾˌ ಶಿವಾನಿˌಶ್ರಾವ್ಯ ಮತ್ತು ರೇಷ್ಮಾ ಟ್ರಡಿಷನಲ್ U 14 ನಲ್ಲಿ ದೀಪಾಶ್ರೀ ಮತ್ತು ಸುದೀಪ್ ಆಯ್ಕೆಯಾಗಿದ್ದು U 17 ನಲ್ಲಿ ಶ್ರಾವ್ಯ ” ಯೋಗ ಕುಮಾರಿ “ಪ್ರಶಸ್ತಿ ಗಳಿಸಿರುತ್ತಾರೆ. ಇವರಿಗೆ ಆಂಗ್ಲ ಭಾಷಾ ಶಿಕ್ಷಕಿ ಪ್ರೇಮಲತಾ ತರಬೇತಿ ನೀಡಿರುತ್ತಾರೆ.

Related posts

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya
error: Content is protected !!