22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

ಕಳೆಂಜ : ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಕಳೆಂಜ ಕಾಯರ್ತಡ್ಕ ವತಿಯಿಂದ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಜನಾರ್ದನ ಕಲ್ಕಟ್ಟ, ದೇವಸ್ಥಾನ ಅಧ್ಯಕ್ಷ ಆನಂದ ಗೌಡ ಮರಕಡ, ದೇವಸ್ಥಾನ ಆಡಳಿತ ಮೊಕ್ತೇಸರರಾದ ನೊಣಯ್ಯ ಗೌಡ ಎಲಿಮಾರು, ಅಶೋಕ್ ಅಶ್ವತ್ತಡಿ ಸಸ್ಥoಗ ಪ್ರಮುಖ್ ವಿ.ಚ್. ಪಿ. ಬೆಳ್ತಂಗಡಿ ಪ್ರಖಂಡ ಹಾಗೂ ದೇವಸ್ಥಾನದ ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!