September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸಂಬಂದಿಸಿದ ಕಾರ್ಯಚಟುವಟಿಕೆಗಳು ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನ ,ವಿವಿಧ ಚುನಾವಣೆಗಳು ,ಸದಸ್ಯತ್ವ ನೊಂದಣಿ ,ಬೂತ್ ಸಮಿತಿಗಳ ರಚನೆ ಮತ್ತು ನಿರ್ವಹಣೆ ,ಹಾಗೂ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುವ ಎಲ್ಲಾ ಕಾರ್ಯಚಟುವಟಿಕೆಗಳನ್ನು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಜವಾಬ್ದಾರಿ ನೀಡಲಾಗಿದೆ.

Related posts

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿಯೇ ದಾಖಲೆ ಮಟ್ಟದಲ್ಲಿ 11,000 ಚ.ಅಡಿಯ ಮೇಲ್ಚಾವಣಿಯ ನೀರನ್ನು ಬೋರ್ವೆಲ್ ಗೆ ನೀರಿಂಗಿಸುವ ಜಲ ಜಲಮರುಪುರಣಕ್ಕೆ ಚಾಲನೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya
error: Content is protected !!