23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸಂಬಂದಿಸಿದ ಕಾರ್ಯಚಟುವಟಿಕೆಗಳು ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನ ,ವಿವಿಧ ಚುನಾವಣೆಗಳು ,ಸದಸ್ಯತ್ವ ನೊಂದಣಿ ,ಬೂತ್ ಸಮಿತಿಗಳ ರಚನೆ ಮತ್ತು ನಿರ್ವಹಣೆ ,ಹಾಗೂ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುವ ಎಲ್ಲಾ ಕಾರ್ಯಚಟುವಟಿಕೆಗಳನ್ನು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಜವಾಬ್ದಾರಿ ನೀಡಲಾಗಿದೆ.

Related posts

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!