25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ನೇತ್ರಾವತಿ ಪೀಕ್‌ಗೆ ಚಾರಣಿಗರ ಆಗಮನ ಶುರು: ಟ್ರೆಕ್ಕಿಂಗಳ ಸುರಕ್ಷತೆಗಾಗಿ ಅಲ್ಲಲ್ಲಿ ಸೂಚನ ಪಲಕ, ೧೧೫ ಟ್ರೆಕ್ ಗೈಡ್‌ಗಳ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!