ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya
error: Content is protected !!