July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!