23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya
error: Content is protected !!