September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಗುರುವಾಯನಕೆರೆ:ವಿವಿಧ ಸ್ಪರ್ಧೆಗಳಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು: ಕರಾಟೆಯಲ್ಲಿ ವರ್ಣಿಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya
error: Content is protected !!