July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!