30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಸಂತಾನ ಗೋಪಾಲ ಕೃಷ್ಣ ದೇವಸ್ಥಾನ ತೆಂಕಕಾರಂದೂರು ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆ ಗಳ ಉದ್ಘಾಟನೆ ಜರಗಿತು.

ಡಾ. ಎನ್ ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ ಇವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಕೃಷಿಕರು, ಸಾಂಸ್ಕೃತಿಕ ಸಂಪನ್ನರಾದ ನಾರಾಯಣ ರೈ ಕಾರಂದೂರು, ಹಾಗೂ ದೇವಸ್ಥಾನದ ಗೌರವಾಧ್ಯಕ್ಷರಾದ, ಮುಜರಾಯಿ ಇಲಾಖೆಯ ಧಾರ್ಮಿಕ ಧತ್ತಿ ಪರಿಷತ್ತಿಗೆ ಆಯ್ಕೆಯಾದ ಕೆ.ಎಸ್.ಯೋಗೇಶ್ ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲ್ಯಾನ್, ದೇವಸ್ಥಾನದ ಆಡಳಿತ ಮೊಕ್ತೇಸರಾದ ಸುಬ್ರಹ್ಮಣ್ಯ ನೂರಿತ್ತಾಯ, ದೇವಸ್ಥಾನ ಸಮಿತಿ ಯ ಅಧ್ಯಕ್ಷರಾದ ಪದ್ಮ ನಾಯ್ಕ ಉಪಸ್ಥಿತರಿದ್ದರು.

ಜಾರು ಕಂಬ ಸ್ಪರ್ಧೆ,ಮಕ್ಕಳಿಗೆ ಬಾಲಕೃಷ್ಣ ಸ್ಪರ್ಧೆ ಭಕ್ತಿ ಗೀತೆ ಸ್ಪರ್ಧೆ ಲಕ್ಕಿ ಗೇಮ್, ಗುಂಡೆಸೆತ, ಮಡಿಕೆ ಹೊಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಕಬಡ್ಡಿ ಹಾಗೂ ವಿವಿಧ ಸ್ಪರ್ಧೆ ಗಳು ನಡೆಯಲಿವೆ,

Related posts

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya
error: Content is protected !!