July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಸಂತಾನ ಗೋಪಾಲ ಕೃಷ್ಣ ದೇವಸ್ಥಾನ ತೆಂಕಕಾರಂದೂರು ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆ ಗಳ ಉದ್ಘಾಟನೆ ಜರಗಿತು.

ಡಾ. ಎನ್ ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ ಇವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಕೃಷಿಕರು, ಸಾಂಸ್ಕೃತಿಕ ಸಂಪನ್ನರಾದ ನಾರಾಯಣ ರೈ ಕಾರಂದೂರು, ಹಾಗೂ ದೇವಸ್ಥಾನದ ಗೌರವಾಧ್ಯಕ್ಷರಾದ, ಮುಜರಾಯಿ ಇಲಾಖೆಯ ಧಾರ್ಮಿಕ ಧತ್ತಿ ಪರಿಷತ್ತಿಗೆ ಆಯ್ಕೆಯಾದ ಕೆ.ಎಸ್.ಯೋಗೇಶ್ ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲ್ಯಾನ್, ದೇವಸ್ಥಾನದ ಆಡಳಿತ ಮೊಕ್ತೇಸರಾದ ಸುಬ್ರಹ್ಮಣ್ಯ ನೂರಿತ್ತಾಯ, ದೇವಸ್ಥಾನ ಸಮಿತಿ ಯ ಅಧ್ಯಕ್ಷರಾದ ಪದ್ಮ ನಾಯ್ಕ ಉಪಸ್ಥಿತರಿದ್ದರು.

ಜಾರು ಕಂಬ ಸ್ಪರ್ಧೆ,ಮಕ್ಕಳಿಗೆ ಬಾಲಕೃಷ್ಣ ಸ್ಪರ್ಧೆ ಭಕ್ತಿ ಗೀತೆ ಸ್ಪರ್ಧೆ ಲಕ್ಕಿ ಗೇಮ್, ಗುಂಡೆಸೆತ, ಮಡಿಕೆ ಹೊಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಕಬಡ್ಡಿ ಹಾಗೂ ವಿವಿಧ ಸ್ಪರ್ಧೆ ಗಳು ನಡೆಯಲಿವೆ,

Related posts

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya
error: Content is protected !!