September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ


ಬೆಳ್ತಂಗಡಿ: ಬೆಂಗಳೂರಿನಲ್ಲಿ  ಅರಮನೆ ಮೈದಾನದಲ್ಲಿ ಆ.24 ರಂದು ಟಿ.ವಿ. 9 ಸುದ್ದಿ ವಾಹಿನಿಯ ಹದಿನೇಳನೆ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧಾರ್ಮಿಕ ಮತ್ತು ಸಾಮಾಜಿಕ  ಕ್ಷೇತ್ರಗಳಲ್ಲಿ ಮಾಡಿದ ಅನುಪಮ ಸೇವೆಗಾಗಿ “ನವನಕ್ಷತ್ರ ಸನ್ಮಾನ – 2024” ಪ್ರಶಸ್ತಿ ಪ್ರದಾನ ಗೌರವಿಸಿದರು.


ಟಿ.ವಿ. 9 ವಾಹಿನಿಯ ದಕ್ಷಿಣ ಭಾರತದ ಮಾರ್ಕೆಟಿಂಗ್ ಮುಖ್ಯಸ್ಥರಾದ ವಿಕ್ರಂ ಮತ್ತು  ಕರ್ನಾಟಕ ರಾಜ್ಯದ ಮುಖ್ಯಸ್ಥರಾದ ರಾಹುಲ್ ಚೌಧರಿ ಮುಂತಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

Suddi Udaya
error: Content is protected !!