July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ


ಬೆಳ್ತಂಗಡಿ: ಬೆಂಗಳೂರಿನಲ್ಲಿ  ಅರಮನೆ ಮೈದಾನದಲ್ಲಿ ಆ.24 ರಂದು ಟಿ.ವಿ. 9 ಸುದ್ದಿ ವಾಹಿನಿಯ ಹದಿನೇಳನೆ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧಾರ್ಮಿಕ ಮತ್ತು ಸಾಮಾಜಿಕ  ಕ್ಷೇತ್ರಗಳಲ್ಲಿ ಮಾಡಿದ ಅನುಪಮ ಸೇವೆಗಾಗಿ “ನವನಕ್ಷತ್ರ ಸನ್ಮಾನ – 2024” ಪ್ರಶಸ್ತಿ ಪ್ರದಾನ ಗೌರವಿಸಿದರು.


ಟಿ.ವಿ. 9 ವಾಹಿನಿಯ ದಕ್ಷಿಣ ಭಾರತದ ಮಾರ್ಕೆಟಿಂಗ್ ಮುಖ್ಯಸ್ಥರಾದ ವಿಕ್ರಂ ಮತ್ತು  ಕರ್ನಾಟಕ ರಾಜ್ಯದ ಮುಖ್ಯಸ್ಥರಾದ ರಾಹುಲ್ ಚೌಧರಿ ಮುಂತಾದವರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
error: Content is protected !!