July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

ತೆಂಕಕಾರಂದೂರು: ಸ.ಉ. ಹಿ.ಪ್ರಾಥಮಿಕ ಶಾಲೆ, ಪೆರೋಡಿತಾಯಕಟ್ಟೆ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಆ. 25 ರಂದು ಸ. ಉ. ಹಿ. ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಜರಗಿತು.

ವೇದಿಕೆಯಲ್ಲಿ ಅಧ್ಯಕ್ಷ ಸತೀಶ್ ಶೆಟ್ಟಿ ಅಲಿಮಾರ್, ವಾರ್ಷಿಕೋತ್ಸವ ಸಮಿತಿ ಗೌರವ ಅಧ್ಯಕ್ಷ ಸಂತೋಷ್ ಹೆಗ್ಡೆ, ಕಾರ್ಯದರ್ಶಿ ಪ್ರಮೋಧರ ಗಿಂಡಾಡಿ, ಕೋಶಾಧಿಕಾರಿ ಶರೀಫ್ ಮಂಜೊಟ್ಟಿ, ಗೌರವ ಸಲಹೆಗಾರರಾದ ವಿಷ್ಣು ಸಂಪಿಗೆತ್ತಾಯ ಉಪಸ್ಥಿತರಿದ್ದರು.

ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ, ಉಪಾಧ್ಯಕ್ಷರಾಗಿ ಸಂಶುದ್ದೀನ್ ಕಟ್ಟೆ, ಶರತ್ ಕಾಡಬಾಗಿಲು,
ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಶೆಟ್ಟಿ ನೂಜಿ, ಜೊತೆ ಕಾರ್ಯದರ್ಶಿಗಳಾಗಿ ವಿಠಲ ಕಟ್ಟೆ, ಕೋಶಾಧಿಕಾರಿಯಾಗಿ ಶರೀಫ್ ಮಂಜೊಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಶೇಷಾಚಲ ಭಟ್ , ಗೌತಮ್ ಗಿಂಡಾಡಿ, ಸುಲೇಮಾನ್ ಗಿಂಡಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಯಂತ ಓಡದಕರಿಯ, ಜಯಪ್ರಕಾಶ್, ಸುರೇಖ ಶೆಟ್ಟಿ, ಸಿರಾಜ್ ಮಂಜೊಟ್ಟಿ, ಪ್ರಮೋದ್ ಮಿಲ್ ಬಳಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಪ್ರಮೋಧರ ಗಿಂಡಾಡಿ, ಸುಜಿತ್ ಕಾಡಬಾಗಿಲು, ಪ್ರಕಾಶ್ ಕುಕ್ಕೆಟ್ಟು , ಗೌರವ ಸಲಹೆಗಾರರಾಗಿ ಸಂತೋಷ್ ಹೆಗ್ಡೆ, ಸತೀಶ್ ಶೆಟ್ಟಿ ಅಳಿಮಾರ್, ಅಶ್ರಫ್ ಕಟ್ಟೆ, ನಿಜಾಮ್ ಗಿಂಡಾಡಿ , ಕೆ ವಿಷ್ಣು ಸಂಪಿಗೆತ್ತಾಯ, ರಮಾನಾಥ ರೈ ,ಸಾಂತಪ್ಪ ಮೂಲ್ಯ, ಹೇಮಂತ್ ಗುಂಡೇರಿ, ಶಾಲಾ ಮುಖ್ಯಾಪಾಧ್ಯಾಯರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯ ಯಿನಿ ಬೆನ್ನಿ ಪಾಯ್ಸ್, ಶಿಕ್ಷಕಿ ಜ್ಯೋತಿ, ಶಾಲಾ ಎಸ್. ಎಂ. ಡಿ. ಸಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ, ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಶಾಲಾ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya
error: Content is protected !!