37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಾಯಿತು.

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಪೂಜಾ ವಿಧಾನಗಳನ್ನು ನೆರವೇರಿಸಿ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.

ಈ ವೇಳೆ ಸಮಿತಿಯ ಅಧ್ಕಕ್ಷ ಮನೋಹರ ಕೇದಳಿಕೆ, ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ‌ಪ್ರಧಾನ ಕಾರ್ಯದರ್ಶಿ ಪ್ರೀತಮ್ ಅಚಾರ್ಯ, ಕೋಶಾದಿಕಾರಿ ಸಚಿನ್ ವರ್ಧನ್, ಗಣೇಶ್ ಶೆಟ್ಟಿ ಅರ್ಕಜೆ, ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಹಾಗೂ ಸಮಿತಿ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya
error: Content is protected !!