23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

ಮರೋಡಿ :ಮರೋಡಿ ಹಾರೊದ್ದು ಸೇತುವೆಯ ಬದಿಯಲ್ಲಿರುವ ಕಳೆ ಗಿಡ ಗಂಟಿಗಳಿಂದ ವಾಹನ ಚಾಲಕರಿಗೆ ಎದುರಿನಲ್ಲಿ ಬರುವ ವಾಹನಗಳು ಕಾಣದೆ ಸಣ್ಣ ಪುಟ್ಟ ಪ್ರಮಾಣದ ಅಪಘಾತಗಳು ಸಂಭವಿಸುತ್ತಿತ್ತು. ಆದುದರಿಂದ ಇನ್ನೂ ಮುಂದಕ್ಕೆ ಇಂತಹ ವಾಹನ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಬಾರದು ಎಂಬ ದೃಷ್ಟಿಯಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.

ಶ್ರಮದಾನದಲ್ಲಿ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾಜ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು.

Related posts

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya
error: Content is protected !!