September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya
error: Content is protected !!