32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿವೆ.

ವಿದ್ಯಾರ್ಥಿಗಳಾದ ವೀಕ್ಷ, ಧನರಾಜ್, ಅಕ್ಷಯ್ ಕೃಷ್ಣ ಇವರಿಗೆ ಪ್ರಶಸ್ತಿ ಲಭಿಸಿವೆ. ಪ್ರಶಸ್ತಿಯನ್ನು ಮಾಜಿ ನಿವೃತ್ತ ಇನ್ಸ್ಪೆಕ್ಟರ್ ಬಾಬು ಗೌಡ ವಿತರಿಸಿದರು. ವಿನು ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಕ ಚಿತ್ರಕಲಾ ಶಿಕ್ಷಕ ತರಬೇತಿಯನ್ನು ನೀಡಿ ಸ್ಪರ್ಧೆಯನ್ನು ಸಂಘಟಿಸಿದರು.

ಒಟ್ಟು 16ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲರಿಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು.

Related posts

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya
error: Content is protected !!