22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿವೆ.

ವಿದ್ಯಾರ್ಥಿಗಳಾದ ವೀಕ್ಷ, ಧನರಾಜ್, ಅಕ್ಷಯ್ ಕೃಷ್ಣ ಇವರಿಗೆ ಪ್ರಶಸ್ತಿ ಲಭಿಸಿವೆ. ಪ್ರಶಸ್ತಿಯನ್ನು ಮಾಜಿ ನಿವೃತ್ತ ಇನ್ಸ್ಪೆಕ್ಟರ್ ಬಾಬು ಗೌಡ ವಿತರಿಸಿದರು. ವಿನು ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಕ ಚಿತ್ರಕಲಾ ಶಿಕ್ಷಕ ತರಬೇತಿಯನ್ನು ನೀಡಿ ಸ್ಪರ್ಧೆಯನ್ನು ಸಂಘಟಿಸಿದರು.

ಒಟ್ಟು 16ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲರಿಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು.

Related posts

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya
error: Content is protected !!