25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!