23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya
error: Content is protected !!