September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಅಮೃತ ಭಾರತಿ ವಿದ್ಯಾಕೇಂದ್ರ ಸಿಬಿಎಸ್ ಇ ಹೆಬ್ರಿ ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ತರಬೇತುದಾರರಾದ ಗುಣಪಾಲ್ ಎಮ್.ಎಸ್ ಮುಂಡಾಜೆ ಇವರಿಗೆ ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಶಿಕ್ಷಕವೃಂದ, ಪೋಷಕವೃಂದ ಅಭಿನಂದನೆ ಸಲ್ಲಿಸಿದರು.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!