23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ತುಳು ಸಂಘದ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು ಸೆ.13, 14 ರಂದು ನಡೆಯಲಿದೆ.

ತಾಲೂಕಿನ ಪದವಿಪೂರ್ವ ಕಾಲೇಜುಗಳ ತಲಾ ಎರಡು ವಿದ್ಯಾರ್ಥಿಗಳು ಈ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya
error: Content is protected !!