July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya
error: Content is protected !!